Published
6 months agoon
By
Akkare News


ಇಂದು ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದ್ದು ವಿಷಯ ತಿಳಿದ ಮನೆಯವರು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದುಬಂದಿದೆ.


ಸಾಲ ಪಡೆದ ಹಾಗೂ ಫೈನಾನ್ಸ್ ಕಿರುಕುಳದ ಕುರಿತು ಚೀಟಿ ಬರೆದಿರುವುದಾಗಿಯೂ ಅದು ಮನೆಯವರಿಗೆ ದೊರೆತಿರುವುದಾಗಿ ಹೇಳಲಾಗುತ್ತಿದೆ. ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಾಗಿದೆ.











