Published
6 months agoon
By
Akkare News



ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ, ನಡೆಯುವ ಕಾರ್ಯಕ್ರಮವನ್ನು ರಾಜ್ಯ ಕಾರ್ಮಿಕ ಇಲಾಖಾ ಸಚಿವ ಸಂತೋಷ್ ಎಸ್ ಲಾಡ್ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದು, ಶಾಸಕ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.













