Published
5 months agoon
By
Akkare News
ಪುತ್ತೂರು ಪುಡಾ ಅದಾಲತ್ ಕಾರ್ಯಕ್ರಮವನ್ನು ಶಾಸಕ ಅಶೋಕ್ಕುಮಾರ್ ರೈ ಉದ್ಘಾಟಿಸಿದರು.ಕರ್ನಾಟಕ ಇತಿಹಾಸದಲ್ಲೇ ಇಂತಹ ಕಾರ್ಯಕ್ರಮ ಪ್ರಪ್ರಥಮ ಪುತ್ತೂರಿನಲ್ಲಿ ನಡೆದಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು ಈ ವೇಳೆ ಪುಡಾ ಅಧ್ಯಕ್ಷ ಅಮಲರಾಮಚಂದ್ರ, ಸದಸ್ಯರಾದ ಲಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ,ನಿಹಾಲ್ ಪಿ ಶೆಟ್ಟಿ ಹಾಗೂ ಪುಡಾ ಕಾರ್ಯದರ್ಶಿ ಗುರುಪ್ರಸಾದ್ ಇದ್ದರು.






