Published
5 months agoon
By
Akkare News
ಬೆಂಗಳೂರು: ಅಕ್ಟೋಬರ್ 07. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಜಾತಿ ಜನಗಣತಿ ಸಮೀಕ್ಷೆಯ ಸಭೆಯು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ. ಅಧಿಕಾರಿಯವರು ಭಾಗವಹಿಸಿದ್ದರು.