Published
5 months agoon
By
Akkare News
.
ಪರಿಹಾರ ಧನವು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಗೊಳ್ಳಲಿದೆ. ಅನಾರೋಗ್ಯ ಪೀಡಿತ ಮತ್ತು ಅಶಕ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಲಾಗುತ್ತದೆ. ಪುತ್ತೂರು ಶಾಸಕರ ಶಿಫಾರಸ್ಸಿನಂತೆ ಈ ಏಳು ಮಂದಿಗೆ ನೆರವು ದೊರಕಿದೆ.






