Connect with us

ಇತರ

ಅಶೋಕ ಜನಮನ 2025 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ದತಾ ಸ್ಥಳ ಪರಿಶೀಲನೆ

Published

on

ಅ.20 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ 2025. ಪೊಲೀಸ್‌ ಇಲಾಖೆಯಿಂದ ಸ್ಥಳ ಪರಿಶೀಲನೆ.ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಭೇಟಿ.

ಪುತ್ತೂರು: ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ.

ಇದರ ಸಿದ್ದತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ದತಾ ಸ್ಥಳ ಪರಿಶೀಲನೆ ನಡೆಯಿತು.

‘ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version