Connect with us

ಇತರ

ಎಸ್‌ಡಿಪಿಐ ಪುತ್ತೂರು: ನೂತನ ಬನ್ನೂರು ವಾರ್ಡ್ ಸಮಿತಿ ಅಸ್ತಿತ್ವಕ್ಕೆ ಅಧ್ಯಕ್ಷರಾಗಿ ಪವಾಝ್ ಪಾಪ್ಲಿ ಬನ್ನೂರು, ಕಾರ್ಯದರ್ಶಿಯಾಗಿ ಮುಸ್ತಫ ಆಯ್ಕೆ

Published

on

ಪುತ್ತೂರು :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ನೂತನ ವಾರ್ಡ್ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪವಾಝ್ ಪಾಪ್ಲಿ ಬನ್ನೂರು ಕಾರ್ಯದರ್ಶಿಯಾಗಿ ಮುಸ್ತಫ, ಉಪಾಧ್ಯಕ್ಷರಾಗಿ ಇರ್ಫಾಝ್, ಕೋಶಾಧಿಕಾರಿಯಾಗಿ ಅಝೀಝ್ ಮತ್ತು ಜೊತೆ ಕಾರ್ಯದರ್ಶಿಯಾಗಿ ಅಝರ್ ಆಯ್ಕೆಯಾದರು.


ಎಸ್.ಡಿ.ಪಿ.ಐ ಪುತ್ತೂರು ನಗರ ಸಮಿತಿ ಕಾರ್ಯದರ್ಶಿ ತಾಜುದ್ದೀನ್ ಸಾಲ್ಮರ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟು ನೂತನ ನಾಯಕರಿಗೆ ಶುಭ ಹಾರೈಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version