Published
4 months agoon
By
Akkare News
ಪುತ್ತೂರು: ರಾಜ್ಯವ್ಯಾಪಿ ಸಾರಿಗೆ ಇಲಾಖೆ ವತಿಯಿಂದ ಆಯೋಜಿಸಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವು ಪುತ್ತೂರು ಸಾರಿಗೆ ಕಚೇರಿಯಲ್ಲಿ ನಡೆಯಿತು ಸಾರಿಗೆ ಇಲಾಖೆ ಸಿಬ್ಬಂದಿ ಸಾರ್ವಜನಿಕರು ಸರ್ಕಾರಿ ನೌಕರರು ಹಿರಿಯ ಅಧಿಕಾರಿಗಳು ಗಣ್ಯರು ಭಾಗಿಯಾದರು.