Published
2 months agoon
By
Akkare News
ರಸ್ತೆ ನಿರ್ಮಾಣವೂ ಆಗಿದೆ . ಆ ರಸ್ತೆಯನ್ನು ಶಾಸಕರು ಶನಿವಾರ ಉದ್ಘಾಟಿಸಿದ್ದಾರೆ. ಈ ವೇಳೆ ಮತನಾಡಿದ ಶಾಸಕರು ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟು ಕೊಟ್ಟವರನ್ನು ಸ್ಮರಿಸಿದರು. ರಸ್ತೆ ನಿರ್ಮಾಣವಾಗಿರುವ ಬಗ್ಗೆ ಮತ್ಸರದಿಂದ ಶಾಸಕರಿಗೆ ಅಭಿನಂದನೆ ಕೋರಿ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಪಕ್ಷದ ಪ್ರಮುಖರಾದ ವೇದನಾಥ ಸುವರ್ಣ, ಯಾಕೂಬ್ ಮುಲಾರ್, ಬಾಬು ಶೆಟ್ಟಿ ನರಿಮೊಗರು, ರಾಘವೇಂದ್, ರವೀಂದ್ರ ನೆಕ್ಕಿಲು, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು, ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು. ರಸ್ತೆಯಲ್ಲಿ ಸಂಚಾರ ಮಾಡಿದ ಶಾಸಕರು ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು.