Published
2 months agoon
By
Akkare News

ಬ್ಯಾಂಕ್ ಮ್ಯಾನೇಜರ್ ಪರಾರಿಯಾದ ಬಗ್ಗೆ ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಪೆರ್ನೆ ಶಾಖೆಗೆ 19-12-2025 ರಂದು ಬಂದು ಸೇಫ್ ಲಾಕರ್ ಪರಿಶೀಲನೆ ನಡೆಸಿದಾಗ ರೂ.55,000/- ಮೌಲ್ಯದ 4.400 ಗ್ರಾಂ ಚಿನ್ನ ವಂಚಿಸಿರುವುದು ಕೂಡಾ ಬೆಳಕಿಗೆ ಬಂದಿದೆ. ಪರಾರಿಯಾದ ಬ್ಯಾಂಕ್ ಮ್ಯಾನೇಜರ್ ಸುಬ್ರಹ್ಮಣ್ಯಂ ಎಸಗಿದ ಒಟ್ಟು ವಂಚನೆಯ ಮೌಲ್ಯ ರೂ.71,41,000/- ಆಗಿರುತ್ತದೆ ಎಂದು ಪಿರ್ಯಾದುದಾರರಾದ ಶ್ರೀ C.V.S. ಚಂದ್ರಶೇಖರ್ (50), ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರು, ಜೆಪ್ಪು ಮಂಗಳೂರು ರವರು ದಿನಾಂಕ 23-12-2025 ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.













