Connect with us

ಇತರ

ನಾಳೆ ಪುತ್ತೂರಿಗೆ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಬೇಟಿ ಕೃಷಿ ಮತ್ತು ಮೈಸೂರು ವಿಭಾಗ ಮಟ್ಟದ ಕೃಷಿ ಹಾಗೂ ಸಸ್ಯ ಉದ್ಘಾಟನೆ

Published

on

ಪುತ್ತೂರು.09: ನಾಳೆ ಬೆಳಿಗ್ಗೆ 9:05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 11:30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಗದ್ದೆಯಲ್ಲಿ ಏರ್ಪಡಿಸಲಾಗಿರುವ ಮೈಸೂರು ವಿಭಾಗ ಮಟ್ಟದ ಕೃಷಿ ಹಾಗೂ ಸಸ್ಯ ಮೇಳ ಜಾತ್ರೆಯ ಉದ್ಘಾಟನ ಕಾರ್ಯಕ್ರಮ, ಮಧ್ಯಾಹ್ನ 2:30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರ ಪ್ರಕಟಣೆ ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version