Published
2 months agoon
By
Akkare News
ಪುತ್ತೂರು ಜ.13: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ
ಇದರ ಸಹಯೋಗದಲ್ಲಿ
37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ
ಮಾಸಾಚರಣೆ-2026
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಪುತ್ತೂರು, ದ.ಕ.
“ಸುರಕ್ಷತೆಯ ವಾಹನ ಚಾಲನೆ ಅಮೂಲ್ಯ ಜೀವಗಳ ರಕ್ಷಣೆ
37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026
ದಿನಾಂಕ :13-01-2026 ಮಂಗಳವಾರ ಸಮಯ: ಬೆಳಿಗ್ಗೆ 10.30
ಸ್ಥಳ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಪುತ್ತೂರು, ದ.ಕ.
ಅಧ್ಯಕ್ಷತೆ: ಶ್ರೀ ಹೆಚ್ ವಿಶ್ವನಾಥ ಅಜಿಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪುತ್ತೂರು,
ಶ್ರೀ ಶಿವಣ್ಣ ಹೆಚ್ ಆರ್.
ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು, ಪುತ್ತೂರು
ಅತಿಥಿ: ಶ್ರೀ ಚಕ್ರಪಾಣಿ ಎ.ಕೆ,
ಪೊಲೀಸ್ ಉಪ ನಿರೀಕ್ಷಕರು, ಪುತ್ತೂರು, ಸಂಚಾರ ಠಾಣೆ, ಪುತ್ತೂರು, ದ.ಕ.
ಉಪಸ್ಥಿತಿ : ಶ್ರೀ ಅಕ್ಷಾನ್ ಬಿ ಎಸ್.
ಹಿರಿಯ ಮೋಟಾರು ವಾಹನ ನಿರೀಕ್ಷಕರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಪುತ್ತೂರು, ದ.ಕ.
-ಸ್ವಾಗತ ಬಯಸುವ
ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ,
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಪುತ್ತೂರು, ದ.ಕ.
“ಸೀಟ್ ಬೆಲ್ಟ್ ಧರಿಸಿ ಜೀವ ಉಳಿಸಿ”
ವಾಹನಮಾಲಕರು ಮತ್ತು ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.