Published
2 months agoon
By
Akkare News
ವಿದ್ಯಾರ್ಥಿಗಳಿಗೆ ಅನೇಕ ಚಟುವಟಿಕೆಗಳನ್ನು ನೀಡುವುದರ ಮೂಲಕ ಪರೀಕ್ಷೆ ಗಳನ್ನು ಎದುರಿಸುವ ಬಗ್ಗೆ ಮಾಹಿತಿಯನ್ನು ತರಬೇತುದಾರರು ನೀಡಿದರು.
ವಿದ್ಯಾರ್ಥಿಗಳು ಸಕ್ರಿಯವಾಗಿ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು.
ಈ ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಶ್ರೀ ಹರೀಶ್ ಪುತ್ತೂರಾಯ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀ ಪ್ರಸನ್ನ ಕೆ ಇವರುಗಳು ಉಪಸ್ಥಿತರಿದ್ದರು.