ಕಾಣಿಯೂರು:ಇದೇ ಬರುವ ದಿನಾಂಕ 05-01-2026ನೇ ಸೋಮವಾರ ಕಾಣಿಯೂರು (ಪ್ರಶಾಂತ್ ಬಾಹತ್ತಿರ) ‘ಕೆ.ಪಿ ಕಾಂಪ್ಲೆಕ್ಸ್’ನಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ನಕ್ಷತ್ರ ಟ್ರೇಡರ್ಸ್ಶು ಭಾರಂಭಗೊಳ್ಳಲಿರುವುದು. 9740709180 ಇಲ್ಲಿ ಅಡಿಕೆ, ಕರಿಮೆಣಸು, ಗೇರುಬೀಜ ಹಾಗೂ ಇತರ ಕಾಡು ಉತ್ಪತ್ತಿ ಖರೀದಿಸಲಾಗುವುದು.
ಮುಂಡೂರು.ಜ04: ಜನವರಿ ಒಂದರೊಂದು ನಡೆದ ಒತ್ತಕೊಲದ ಪ್ರಯುಕ್ತ ರಸ್ತೆ ಬದಿಯಲ್ಲಿ ಕಸ ಕಡ್ಡಿಗಳು ಮತ್ತು ಪ್ಲಾಸ್ಟಿಕ್ ಚೀಲಗಳು ಕಂಡುಬಂದ ಹಿನ್ನೆಲೆಯಲ್ಲಿ ಮತ್ತು ಜನವರಿ 14ರಂದು ವಾರ್ಷಿಕೋತ್ಸವ ನಡೆಯುವ ಪ್ರಯುಕ್ತ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ...
ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಜಾತ್ರೋತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ವಿಚಾರವಾಗಿ ಪರ–ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಕೆಲವರು ಇದನ್ನು ಉತ್ಸವದ ಸಂದರ್ಭದ ಮನರಂಜನಾ ಆಟವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದನ್ನು...
ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ, ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳು ಮತದಾರ ಪಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಮ್ಯಾಪಿಂಗ್ ಬಳಿಕ ನಿಮ್ಮ ನಿಮ್ಮ ವೋಟರ್ ಪಟ್ಟಿಯನ್ನು ಪರಿಶೀಲಿಸಿ ನಿಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿ ಇಲ್ಲದಿದ್ದರೆ ನೀವು ಮತದಾನದಿಂದ ವಂಚತರಾಗುವ ಸಾಧ್ಯತೆ ಇದೆ ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ವೋಟು ಡಿಲಿಟ್ ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮತದಾರ ಪಟ್ಟಿ ಪರಿಷ್ಕರಣೆಯ ಕುರಿತು ಬಿಎಲ್ಎಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮ್ಯಾಪಿಂಗ್ ಬಗ್ಗೆ ಈಗಾಗಲೇ ಕೆಲವೊಂದು ಆಕ್ಷೇಪಾರ್ಹ ದೂರುಗಳು ಬಂದಿದೆ. ವಿದೇಶದಲ್ಲಿರುವ ಅಥವಾ ಕ್ಷೇತ್ರ ಬಿಟ್ಟು ಹೊರಗಡೆ ನೆಲೆಸಿರುವ ಕುಟುಂಬಗಳ ವೋಟು ಡಿಲಿಟ್ ಮಾಡುವ ಸಾಧ್ಯತೆ ಇದೆ. ಕಾರ್ಯಕರ್ತರು, ಬಿಎಲ್ಎಗಳು ಈಬಗ್ಗೆ ಅಧಿಕಾರಿಗಳಿಗೆ ಸೂಕ್ತ ದಾಖಲೆ, ಮಾಹಿತಿ ನೀಡುವ ಮೂಲಕ ಮತದಾರ ಪಟ್ಟಿಯಿಂದ ಹೆಸರು ಅಳಿಸದಂತೆ ನೋಡಿಕೊಳ್ಳಬೇಕು. ನನ್ನದು ಸರಿ ಇದೆ ಎಂದು ಕೈಕಟ್ಟಿ ಕೂರಬೇಡಿ. ನಾಡಿದ್ದು ವೋಟು ಹಾಕ್ಲಿಕ್ಕೆ ಹೋಗುವಾಗ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆ ವೇಳೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ಕರ್ನಾಟಕದಲ್ಲಿ ಎಸ್ಐಆರ್ ಗೆ ಅಧಿಕೃತ ಆದೇಶ ಬಂದ ಬಳಿಕ ಆನ್ಲೈನ್ ಮೂಲಕವೂ ನಿಮ್ಮ ಹೆಸರು ಮತದಾರ ಪಟ್ಟಿಯಲ್ಲಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬಹುದು ಎಂದು ಶಾಸಕರು ಹೇಳಿದರು. ಮತದಾರ ಪಟ್ಟಿಯಿಂದ ಹೆಸರು ಅಳಿಸುವ ಅಧಿಕಾರ ಯಾರಿಗೂ ಇಲ್ಲ ಎಂಬುದನ್ನೂ ಶಾಸಕರು ವಿವರಿಸಿದರು. ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಗೆ ಇನ್ನೂ ಅಧಿಕೃತ ಆದೇಶವಾಗಿಲ್ಲ ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳಿಗೆ ಮತದಾರ ಪಟ್ಟಿ ಪರಿಷ್ಕರಣೆ ( ಮ್ಯಾಪಿಂಗ್) ನಡೆಸು ಆದೇಶ ನೀಡಿದ್ದೀರಿ, ಯಾವ ಆಧಾರದಲ್ಲಿ ಈ ಮ್ಯಾಪಿಂಗ್ ಪ್ರಕ್ರಿಯೆ ನನಡೆಸುತ್ತಿದ್ದೀರಿ, ನಿಮ್ಮ...
ಪುತ್ತೂರು. ಜ.02: ಪುತ್ತೂರಿನ ಉದ್ಯಮಿ ಕೊಡುಗೈದಾನಿ ಸಮಾಜ ಸೇವಕರು. ಆದ ಶ್ರೀ ಡೆನ್ನಿಸ್ ಮಸ್ಕರೇನ್ಹಸ್ ಮಾಲಕರು, ಕೋಸ್ಟಲ್ ಕೊಕನಟ್ ಇಂಡಸ್ಟ್ರೀ, ಸೇಡಿಯಾಪು ಅವರನ್ನು ಅವರ ಮನೆಯಲ್ಲಿ ಅವರ ಆತ್ಮೀಯರ ಸ್ನೇಹಿತರ ಬಳಗ ಲುಂಗಿ ಫ್ರೆಂಡ್ಸ್ ಗೆಳೆಯರು...
ಬಂಟ್ವಾಳ : ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮ್ಯಾನೇಜರ್ ಸುಬ್ರಹ್ಮಣ್ಯಂ(30)ಎಂಬಾತ ಉಂಡ ಮನೆಗೆ ಕನ್ನ ಕೊರೆದು ಪರಾರಿಯಾಗಿದ್ದಾನೆ. ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ಈತ 06/02/2024ರಿಂದ 16/12/2025 ವರೆಗೆ ಎಟಿಎಂಗೆ ನಿಗದಿತ ಹಣ...
ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್ಗೆ ಕೋರ್ಟ್ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ, ಈ ಹಿಂದೆ...
ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೆ ಯಾಕೆ...