Published
1 month agoon
By
Akkare News
ಇಂದು ಪುತ್ತೂರಿನ ಆನೆಮಜಲಿನಲ್ಲಿ ನೂತನ ಕೋರ್ಟು ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಕೋರ್ಟು ಕಟ್ಟಡ ಏನಾದರು ಬೇಕಾದರೆ ಕೇಳಿ ಉಸ್ತುವಾರಿ ಸಚಿವರಿದ್ದಾರೆ ಕೊಡುತ್ತಾರೆ. ಆ ಪ್ರಕಾರ ಪುತ್ತೂರು ಶಾಸಕ ಅಶೋಕ್ ರೈ ಅವರು ಡೈನಾಮಿಕ್ ಎಂಎಲ್ಎ ಎಂದು ಹೇಳಿದ ರಾಜ್ಯಪಾಲರು ನಿಮ್ಮ ಅವಧಿಯಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ ಎಂದರು. ಈ ವೇಳೆ ಎದ್ದು ನಿಂತ ಶಾಸಕರು ನನ್ನ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಕೈ ಮುಗಿದು ಕೃತಜ್ಞತೆ ಸಲ್ಲಿಸಿದರು.