ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
1 month agoon
By
Akkare News
ಪುತ್ತೂರು ನಗರದ ಬಪ್ಪಳಿಗೆ ಬೈಪಾಸ್ ರಸ್ತೆಯಲ್ಲಿ ಬಪ್ಪಳಿಗೆ ಟವರ್ ನ ನೆಲ ಅಂತಸ್ತಿನಲ್ಲಿ ತಮನ್ವಿಸಿಲ್ಕ್ ಜ.5 ರಂದು ಶುಭಾರಂಭಗೊಳ್ಳಲಿದೆ.


ಪುತ್ತೂರು ಬೊಳುವಾರಿನ ಇನ್ ಲ್ಯಾಂಡ್ ಮಯೂರ ಬಿಲ್ಡಿಂಗ್ ನಲ್ಲಿ ತಮನ್ವಿ ಸಿಲ್ಕ್ ಪ್ರಥಮ ಶೋರೂಂ ಇದ್ದು, ಬಪ್ಪಳಿಗೆ ಬೈಪಾಸ್ ನ ಬಪ್ಪಳಿಗೆ ಟವರ್ ನಲ್ಲಿ 2ನೇ ಶಾಖೆ ಶುಭಾ ರಂಭಗೊಳ್ಳಲಿದೆ. ವಸ್ತ್ರ ಮಳಿಗೆಯಲ್ಲಿ ಅತ್ಯಂತ ವಿಶಿಷ್ಟ ಸಂಗ್ರಹದೊಂದಿಗೆ ಮಹಿಳೆಯ ಬಟ್ಟೆ ಬರೆ ಗಳು ದೊರೆಯುತ್ತದೆ. ಮದುವೆ, ಇನ್ನಿತರ ಶುಭ ಕಾರ್ಯಕ್ರಮಗಳಿಗೆ ಕಾಚಿವರಂ ಸೀರೆಗಳು, ಬನಾರಸ್ ಸೀರೆಗಳು, ರೇಷ್ಮೆ ಸೀರೆಗಳು, ಮೈಸೂರು ಸಿಲ್ಕ್ ಸೀರೆಗಳು, ಇತರ ಸೀರೆಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯಲಿದೆ. ಅತ್ಯುತ್ತಮ ಆಯ್ಕೆಯ ವಿವಿಧ ವಿನ್ಯಾ ಸಗಳು ಉಡುಪುಗಳ ಶೋರೂಂ ಆಗಿರುತ್ತದೆ ಎಂದು ಮಾಲಕರಾದ ಶ್ರೀಮತಿ ಮಾಲಾಶ್ರೀ ವಿಜೇತ್ ತಿಳಿಸಿದ್ದಾರೆ.







