Published
1 month agoon
By
Akkare News
ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣ ಸಮೀಪ,ಫೇ 6ಸಂಜೆ 6:30ಕ್ಕೆ ನೂತನ ಕಾಂಗ್ರೆಸ್ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮಾಡಲು ಕರ್ನಾಟಕದ ಉಪಮುಖ್ಯಮಂತ್ರಿ/ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗಮನವ ಫೈನಲ್ ಆಗಿದೆ,ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಮಾಧ್ಯಮಕ್ಕೆ ತಿಳಿಸಿರುತ್ತಾರೆ.