Connect with us

ಇತರ

ಪುತ್ತೂರು | ತಲುವಾರು ಪ್ರದರ್ಶಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ

Published

on

ಪುತ್ತೂರು :ನಗರದ ಹೊರವಲಯದ ಮುಕ್ವೆ ಜಂಕ್ಷನ್‌ನಲ್ಲಿ ರಾತ್ರಿ ತಲವಾರು ಝಳಪಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿ ಮಹಮ್ಮದ್ ಸಿರಾಜುದ್ದೀನ್ ಎಂಬುವರು ನೀಡಿರುವ ದೂರಿನಂತೆ ಆರೋಪಿ ಮುಕ್ವೆಯ ಅಬ್ದುಲ್ ರಹಿಮಾನ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement