Connect with us

ಇತ್ತೀಚಿನ ಸುದ್ದಿಗಳು

ಉಪ್ಪಿನಂಗಡಿ ವಿಜಯ ವಿಕ್ರಮ ಕಂಬಳ ಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಾಕೊಳಿ ಆಗಮನ ಖಚಿತ

Published

on

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ 40ನೇ ವರ್ಷದ ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡು ಕರೆ ಕಂಬಳದ 28 ರಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬರುವುದು ಖಚಿತವಾಗಿದೆ. ಪುತ್ತೂರು -ಉಪ್ಪಿನಂಗಡಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಸ್ವಾಗತ ಕೋರುವ ಬ್ಯಾನರ್ ಗಳು ರಾರಾಜಿಸುತ್ತಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version