Published
4 days agoon
By
Akkare News
ಪುತ್ತೂರು: ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಲ್ಲಿ ಎ.19ರಂದು ಬೆಳಗ್ಗಿನ ಜಾವ ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ ನಡೆಯಿತು.

ಸಹಸ್ರಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ಅವಭೃತ ಸ್ನಾನದ ಬಳಿಕ ತಾವೂ ಸ್ನಾನ ಮಾಡಿ ಪುನೀತರಾದರು.







