Connect with us

ಇತ್ತೀಚಿನ ಸುದ್ದಿಗಳು

ಸಚಿವ ಡಿ ಸುಧಾಕರ್ ಆರೋಗ್ಯ ಗಂಭೀರ, ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

Published

on

ಸಚಿವ ಡಿ ಸುಧಾಕರ್ ಆರೋಗ್ಯ ಗಂಭೀರ, ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಸೇರಿ ಪ್ರಮುಖರು ಆಸ್ಪತ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

 

ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ ಸುಧಾಕರ್ ಅವರನ್ನು ಇತ್ತೀಚೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಡಿ ಸುಧಾಕರ್ ಆರೋಗ್ಯ ಕ್ಷೀಣಿಸುತ್ತಿದ್ದ ಕಾರಣ ಆತಂಕ ಮನೆ ಮಾಡಿತ್ತು. ಇದೀಗ ಡಿ ಸುಧಾಕರ್ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿದ್ದಾರೆ.

 

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಡಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಡಿ ಸುಧಾಕರ್ ಆರೋಗ್ಯ ಗಂಭೀರವಾಗಿದೆ. ಆಸ್ಪತ್ರೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ವೈದ್ಯರ ಜೊತೆ ಚರ್ಚಿಸಿದ್ದಾರೆ. ಡಿ ಸುಧಾಕರ್ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement