Published
2 months agoon
By
Akkare News
ತೀವ್ರ ಜಟಾಪಟಿಯ ನಡುವೆ ಹೈಕೋರ್ಟ್ ಆದೇಶದಂತೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆದಿತ್ತು. ಮರು ಎಣಿಕೆ ಬಳಿಕ ಸೋತಿದ್ದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಗೆದ್ದಿದ್ದಾರೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೆ ವೋಟ್ ಚೋರಿ ಆರೋಪ ಸದ್ದು ಮಾಡ್ತಿದೆ. ಮತಗಳನ್ನು ತಿದ್ದಲಾಗಿದೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.