Published
2 months agoon
By
Akkare News
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಮೈಸೂರಿನ ನಿವಾಸದಲ್ಲಿ ಮಹತ್ತರ ಜನಸೇವಾ ಕಾರ್ಯವೊಂದಕ್ಕೆ ಚಾಲನೆ ನೀಡಿದರು. ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಸವಿನೆನಪಿಗಾಗಿ ಆರೋಗ್ಯ ಇಲಾಖೆಗೆ ನೀಡಲಾದ ಸುಸಜ್ಜಿತ ಅಂಬುಲೆನ್ಸ್ಗಳನ್ನು ಮುಖ್ಯಮಂತ್ರಿಗಳು ಇಂದು ಜನಾರ್ಪಣೆಗೊಳಿಸಿದರು.