Published
2 hours agoon
By
Akkare News
ಪೂರ್ಣಿಮಾ ಟ್ರಾವೆಲ್ಸ್ ನ ಬಸ್ಸು ಕಳೆದ ರಾತ್ರಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ-ಮಂಗಳೂರು ನಡುವೆ ಈ ದುರಂತ ನಡೆದಿದ್ದು, ಚಾಲಕನಿಗೆ ಹೃದಯಾಘಾತವಾದ ನಂತರ ಬಸ್ಸು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆಯಾದರೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.



