Published
4 hours agoon
By
Akkare News

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ವಿಜಯ ಕುಮಾರ್ ಸೊರಕೆ,ಆಡಳಿತ ಸಮಿತಿ ಉಪಾಧ್ಯಕ್ಷರಾದ ವಸಂತ ದಲಾರಿ, ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಇಡ್ಯಡ್ಕ, ನಿರ್ದೇಶಕರಾದ ವಿಶ್ವನಾಥ ಕೂಡಿಗೆ, ಸುಂದರ ದೇವಸ್ಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ ಗೌಡ, ಪುತ್ತೂರು ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರಾದ ಚಂದ್ರಾವತಿ ಅಭಿಕಾರ, ಸ್ವಯಂಸೇವಕ ಸಮಿತಿ ಅಧ್ಯಕ್ಷರಾದ ನಂದನ್ ಕಜೆ, ಆಡಳಿತ ಸಮಿತಿಯ ಅಜಿತ್ ಕುಮಾರ್ ನಡುಬೈಲು,ನಯನ್ ಕುಮಾರ್ ಸಹಿತ ಗ್ರಾಮದ ಭಕ್ತರು ಉಪಸ್ಥಿತರಿದ್ದರು.




