Published
1 day agoon
By
Akkare News


ಸದ್ಯ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದ್ದು, ವಂಚನೆಯ ಜಾಲ ಎಲ್ಲೆಲ್ಲಿ ಹರಡಿದೆ? ಸಾರ್ವಜನಿಕರಿಂದ ಲೂಟಿ ಮಾಡಿದ 4,500 ಕೋಟಿ ರೂಪಾಯಿ ಹಣ ಎಲ್ಲಿಗೆ ವರ್ಗಾವಣೆಯಾಗಿದೆ? ಎಂಬಿತ್ಯಾದಿ ಗಂಭೀರ ಆಯಾಮಗಳಲ್ಲಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿ ಆತಂಕದಲ್ಲಿದ್ದ ಸಾರ್ವಜನಿಕರು ಇದೀಗ ಪೊಲೀಸ್ ಕ್ರಮದತ್ತ ಕಣ್ಣಿಟ್ಟಿದ್ದಾರೆ.



