Connect with us

ರಾಜಕೀಯ

ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ… ಆಶೋಕ್ ಕುಮಾರ್ ರೈ ಯವರಿಗೆ ಸಚಿವ ಸ್ಥಾನ..? ರಾಜ್ಯ ರಾಜಕೀಯದಲ್ಲಿ ಸಂಚಲನ..!!!

Published

on

ಪ್ರಸಕ್ತ ಡಿಸಿಎಂ ಆಗಿರುವ ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಹೆಸರು ಕೂಡ ಸಚಿವ ಸ್ಥಾನಕ್ಕೆ ಕೇಳಿಬರುತ್ತಿದೆ.
ಈಗಾಗಲೇ ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ತಂದು ಅಭಿವೃದ್ಧಿ ಕಾರ್ಯ ನಡೆಸುತ್ತಿರುವ ಆಶೋಕ್ ಕುಮಾರ್ ರೈ ಅವರು ಕಾಂಗ್ರೆಸ್ ಸಚಿವ ಸ್ಥಾನಕ್ಕೆ ತೆರೆಮರೆಯ ಪ್ರಯತ್ನ ಮುಂದುವರಿಸಿದ್ದಾರೆ. ಅಧಿನಾಯಕ ರಾಹುಲ್ ಗಾಂಧಿ ಹೇಳಿದಂತೆ ಈ ಬಾರಿ ಯುವಕರಿಗೆ ಆದ್ಯತೆ ಎಂದಾದರೆ, ಅಶೋಕ್ ಕುಮಾರ್ ರೈ ಅವರ ಅದೃಷ್ಟ ಖುಲಾಸಿಯಿಸಿದರೂ ಅಚ್ಚರಿ ಇಲ್ಲ. ಮೊದಲ ಬಾರಿಗೆ ಶಾಸಕರಾದವರಿಗೆ ಸಚಿವ ಸ್ಥಾನ ಇಲ್ಲ ಎಂಬ ಕಾಂಗ್ರೆಸ್‌ ಅಲಿಖಿತ ನಿಯಮ ಆಗ ಅನ್ವಯ ಆಗದು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version