Published
13 hours agoon
By
Akkare News
ಯತೀಂದ್ರ ಸಿದ್ದರಾಮಯ್ಯಗೂ ಡಿಸಿಎಂ ಪಟ್ಟ ?
ಇನ್ನು ನಾಲ್ವರು ಉಪ ಮುಖ್ಯಮಂತ್ರಿಗಳಲ್ಲಿ ರಾಜ್ಯ ವಿಧಾನಪರಿಷತ್ತಿನ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಪುತ್ರನಿಗೂ ಉಪ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆ ಇದೆ. ಒಂದೊಮ್ಮೆ ಸಿದ್ದಾರಾಮಯ್ಯ ಅವರು ರಾಜ್ಯಸಭೆಗೆ ಹೋಗುವುದಕ್ಕೆ ನಿರಾಕರಿಸಿದರೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಎಲ್ಲ ಪ್ರಶ್ನೆಗಳಿಗೂ ನಾಳೆ ಉತ್ತರ ಸಿಗಲಿದೆ.