Published
12 hours agoon
By
Akkare News
‘ಕರ್ನಾಟಕ ಸರ್ಕಾರದ ಪರವಾಗಿ, ರಾಜ್ಯದ ಕೋಟ್ಯಂತರ ಆರ್ಸಿಬಿ ಅಭಿಮಾನಿಗಳ ಪರವಾಗಿ ನಾನು ಇಡೀ ತಂಡಕ್ಕೆ ಹೃದಯಪೂರ್ವಕ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಈ ಬಾರಿಯೂ ನಮ್ಮ ತಂಡಕ್ಕೆ ಜಯ ಸಿಗಲಿ ಎಂದು ಆಶಿಸುತ್ತೇನೆ,’ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರು.