Published
16 hours agoon
By
Akkare News
ಬೆಂಗಳೂರು, ಜೂನ್ 5: ಬಾಕಿ ಇರುವ ಟ್ರಾಫಿಕ್ ಫೈನ್ ಪಾವತಿಸಲು ಕಾಯುತ್ತಿದ್ದ ವಾಹನ ಸವಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಮತ್ತೊಮ್ಮೆ ಶೇಕಡಾ 50ರಷ್ಟು ರಿಯಾಯಿತಿಯನ್ನ ಗುರುವಾರ (ಜೂನ್ 4) ಘೋಷಣೆ ಮಾಡಿದೆ. ಹಾಗಾದ್ರೆ ಯಾರಿಗೆಲ್ಲಾ ಅನ್ವಯ ಹಾಗೂ ಎಲ್ಲಿಯವರೆಗೂ ಸಮಯಾವಕಾಶ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. 





