Published
2 days agoon
By
Akkare News
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು (ರಿ) ನರಿಮೊಗರು,ಪುತ್ತೂರು ಇಲ್ಲಿನ ಭಾರತ್ ಸ್ಕೌಟ್ಸ್, ಗೈಡ್ಸ್, ಕಬ್ ,ಬುಲ್ ಬುಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಶಿಕ್ಷಕರಾದ ಶ್ರೀಯುತ ಆನಂದ್ ಇವರು ತಿಳಿಸಿದರು. 





