Published
1 day agoon
By
Akkare News
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ದಿನಾಂಕ 05-06-2026ರ, ಶುಕ್ರವಾರದಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಿತು.