Connect with us

ಇತ್ತೀಚಿನ ಸುದ್ದಿಗಳು

ಕೊನೆಗೂ ಮುಕ್ತಿ ಕೊಂಡ ಬಹು ನಿರೀಕ್ಷಿತ ಕಟ್ಟಡ ತೆರವು… ಇದೆಲ್ಲವೂ ಶ್ರೀ ಮಹಾಲಿಂಗೇಶ್ವರನ ಅನುಗ್ರಹ : ಅಶೋಕ್ ಕುಮಾರ್ ರೈ

Published

on

​ಪುತ್ತೂರು: ಮುಖ್ಯ ರಸ್ತೆಯ ಮಹಿಳಾ ಠಾಣಾ ಮುಂಭಾಗದಲ್ಲಿ ಅರ್ಧ ಭಾಗ ತೆರವುಗೊಳಿಸಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡವನ್ನು ಜೂ.12ರಂದು ತೆರವುಗೊಳಿಸಲಾಗಿದೆ.ಕಟ್ಟಡ ತೆರವಿನ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಯವರ ಅಭಿಪ್ರಾಯ ಕೇಳಿದಾಗ, ಇದೆಲ್ಲವೂ ಶ್ರೀ ಮಾಹಲಿಂಗೇಶ್ವರ ದೇವರ ಅನುಗ್ರಹ ಮತ್ತು ಅವರ ಪ್ರೇರಣೆಯಂತೆ ಎಲ್ಲವೂ ಸರಿಯಾದ ಸಮಯಕ್ಕೆ, ಸರಿಯಾಗಿ ಆಗುತ್ತದೆ ಎಂದು ತಿಳಿಸಿದರು.

 

​ ಮಹಿಳಾ ಠಾಣಾ ಮುಂಭಾಗದಲ್ಲಿರುವ ಹಳೆಯ ಕಟ್ಟಡವನ್ನು ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವದ ಕಿರುವಾಳು ಭಂಡಾರ ಆಗಮಿಸುವ ವೇಳೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡದ ಆರ್ಧ ಭಾಗವನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿತ್ತು.

​ಮಹಿಳಾ ಠಾಣಾ ಮುಂಭಾಗದಲ್ಲಿರುವ ಹಳೆಯ ಕಟ್ಟಡವನ್ನು ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವದ ಕಿರುವಾಳು ಭಂಡಾರ ಆಗಮಿಸುವ ವೇಳೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡದ ಆರ್ಧ ಭಾಗವನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಸದರಿ ಕಟ್ಟಡದ ಬಳಿ ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕರಿಗೆ ಸುರಕ್ಷತೆಯ ಅರಿವು ಮೂಡಿಸಲು ಬ್ಯಾನರ್ ಅಳವಡಿಸಲಾಗಿತ್ತು. ಇದೀಗ ಈ ಕಟ್ಟಡವನ್ನು ಕಟ್ಟಡದ ಮಾಲಕರು, ಪೊಲೀಸರು, ನಗರ ಸಭೆಯ ಅಧಿಕಾರಿಗಳ ಸಮ್ಮುಖದಲ್ಲಿ ನೆಲಸಮಗೊಳಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement