Connect with us

ಇತರ

ಸಾಂದೀಪನಿಯಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಾಗಾರ :

Published

on

​ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ‘ ರಜತ ಪಲ್ಲವ ‘ ಸರಣಿ ಕಾರ್ಯಾಗಾರದ ಎರಡನೇ ತರಬೇತಿ ಕಾರ್ಯಕ್ರಮ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಿತು.

ಸಂಪಮ್ಮೂಲ ವ್ಯಕ್ತಿಗಳಾದ ಶ್ರೀ ವರುಣ್ ಪ್ರಭು (CEO of ExuBrand D) ಇವರಿಂದ ನಡೆಸಲ್ಪಟ್ಟ ಈ ಕಾರ್ಯಗಾರದಲ್ಲಿ ಪ್ರಮುಖವಾಗಿ ಪ್ರತಿಭೆ ಮತ್ತು ಕೌಶಲ್ಯ ಗಳ ಅನಾವರಣಕ್ಕೆ ವಿದ್ಯಾರ್ಥಿಗಳು ಸಿದ್ದರಾಗುವ ಬಗ್ಗೆ ಹಾಗೂ ಕನಸುಗಳನ್ನು ನನಸಾಗಿಸುವ ಪ್ರಕ್ರಿಯೆಗಳ ಬಗ್ಗೆ ಚಟುವಟಿಕೆಗಳೊಂದಿಗೆ ತರಬೇತಿ ನೀಡಲಾಯಿತು.

 

ಈ ಕಾರ್ಯಗಾರದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಶ್ರೀ ಹರೀಶ್ ಪುತ್ತೂರಾಯ, ಮತ್ತು ಮುಖ್ಯ ಶಿಕ್ಷಕ ಶ್ರೀ ಪ್ರಸನ್ನ ಕೆ ಇವರು ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮದ ಸoಯೋಜಕರಾದ ಸಹ ಶಿಕ್ಷಕರಾದ ಶ್ರೀ ಆನಂದ್ ಆರ್ ರವರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಪ್ರಮೀಳಾ ಇವರು ವಂದಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version