Published
13 hours agoon
By
Akkare News
ಒಟ್ಟು 25 ಮರಗಳನ್ನು ಕಡಿದಿರುವ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕ್ರಮಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿದ್ದು, ಮರಗಿಡಗಳನ್ನು ನಾಶಪಡಿಸಿ ಕಂಬಳ ಆಚರಣೆ ಮಾಡುವ ಅಗತ್ಯವೇನಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಮರಗಳನ್ನು ಕಡಿಯುವ ಬದಲು ಕಂಬಳವನ್ನು ಬೇರೆ ಕಡೆ ಆಯೋಜಿಸಬೇಕು ಎಂದು ಪರಿಸರವಾದಿಗಳ ಒತ್ತಾಯಿಸಿದ್ದಾರೆ.







