Published
9 hours agoon
By
Akkare News
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರ, ಮುಖ್ಯ ಅತಿಥಿಗಳಾದ ಡಾ l ಶೋಭಿತಾ ಸತೀಶ್, ಪ್ರಾಂಶುಪಾಲರು , ವಿವೇಕಾನಂದ ಶಿಕ್ಷಣ ವಿದ್ಯಾಲಯ ಪುತ್ತೂರು, ಶಾಲಾ ಕಾರ್ಯದರ್ಶಿ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ ಉಪಾಧ್ಯಕ್ಷರಾದ ಶ್ರೀ ಪ್ರಸನ್ನ ಭಟ್ ಎನ್ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಪ್ರಭು ಮತ್ತು ಶಿಕ್ಷಕ ಶಿಕ್ಷಕೇತರ ವೃoದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.