Published
6 hours agoon
By
Akkare News
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಹುದ್ದೆಗೆ ಆಸೆ ಪಟ್ಟವನಲ್ಲ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದೆ. ಪಕ್ಷ ನನ್ನನ್ನು ಗುರುತಿಸಿ ಈ ಜವಾಬ್ದಾರಿ ನೀಡಿದ್ದು, ಇದನ್ನು ಉತ್ತಮವಾಗಿ ನಿಭಾಯಿಸುತ್ತೇನೆ. ಪುತ್ತೂರಿನ ವರ್ತಕರ ಎಲ್ಲಾ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಇಡುವ ಜೊತೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವರ್ತಕ ಪರ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.