Published
2 hours agoon
By
Akkare News
ಗೃಹ ಜ್ಯೋತಿ’ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಡಿಯಲ್ಲಿ ಉಚಿತ ವಿದ್ಯುತ್ ಪಡೆಯುತ್ತಿರುವ ಇಂತಹ ಫಲಾನುಭವಿಗಳಿಗೆ ಇಂಧನ ಇಲಾಖೆಯಿಂದ ಶಾಕಿಂಗ್ ಸುದ್ದಿ ಎದುರಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ನೀಡದ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.