Published
54 minutes agoon
By
Akkare News
ಶ್ರೀಪ್ರಸಾದ್ ಪಾಣಾಜೆಯವರು ಈ ಹಿಂದೆ ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ನ ಚುನಾಯಿತ ಅಧ್ಯಕ್ಷರಾಗಿ, ರಾಜ್ಯ ಯುವಕಾಂಗ್ರೆಸ್ ವಕ್ತಾರರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.ಇದೀಗ ಶಿವಮೊಗ್ಗ ಜಿಲ್ಲಾ ಯುವಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕಗೊಳಿಸಿದ್ದಾರೆ.




