Connect with us

ಸ್ಥಳೀಯ

ಪುತ್ತೂರು ನಗರಸಭೆಗೆ ದಿಢೀರ್ ಲೋಕಾಯುಕ್ತ ದಾಳಿ..!!

Published

on

ಪುತ್ತೂರು: ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ. ‘ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಕಚೇರಿಯಿಂದ ಹೊರಹೋಗದಂತೆ ಸೂಚನೆ ನೀಡಿದ್ದಾರೆ.ನಗರಸಭೆ ಕಚೇರಿಗೆ ಆಗಮಿಸುತ್ತಿರುವ ಬ್ರೋಕರ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version