Connect with us

ಅಪಘಾತ

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಜೀಪು- 6 ಮಂದಿ ಅಪಾಯದಿಂದ ಪಾರು

Published

on

ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕುವಿನಲ್ಲಿ ಜೀಪೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಆ.16ರಂದು ಬೆಳಗ್ಗೆ ನಡೆದಿದೆ. ಈಶ್ವರಮಂಗಲದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ದಾರಂದಕುಕ್ಕುವಿನಲ್ಲಿ ಚರಂಡಿಗೆ ಬಿದ್ದಿದೆ.ಅಪಘಾತದಲ್ಲಿ 6 ವರ್ಷದ ಮಗು ಸೇರಿದಂತೆ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version