Connect with us

ಇತ್ತೀಚಿನ ಸುದ್ದಿಗಳು

ರಿಯಾಯಿತಿ…ರಿಯಾಯಿತಿ… ರಿಯಾಯಿತಿ…!!! ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನಲ್ಲಿ ವರಮಹಾಲಕ್ಷ್ಮಿ ವಿಶೇಷ ಮಾರಾಟಮೇಳ.. ಚಿನ್ನ,ಬೆಳ್ಳಿ, ವಜ್ರಕ್ಕೆ ರಿಯಾಯಿತಿ.

Published

on

ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್‌ಗಳು ಆಗಸ್ಟ್ 15ರಿಂದ 23ರವರೆಗೆ ನಡೆಯುತ್ತಿರುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗಳಿಸಿಕೊಂಡಿದೆ.

 
ಈ ಅವಧಿಯಲ್ಲಿ ಚಿನ್ನದ ಆಭರಣಗಳ VA ಮೇಲೆ ಪ್ರತೀ ಗ್ರಾಂಗೆ ರೂ.600/-ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ಗೆ ಫ್ಲಾಟ್ ರೂ.7000/- ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.8000/- ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಹಳೆಯ ಚಿನ್ನಾಭರಣಗಳ ಎಕ್ಸ್‌ಚೇಂಜ್ ದರದ ಮೇಲೆ 0% ಕಡಿತದ ಸೌಲಭ್ಯವೂ ಲಭ್ಯವಿದೆ. ಇದರೊಂದಿಗೆ ಆಕರ್ಷಕ ಹಳದಿ ಟ್ಯಾಗ್ ಸಂಗ್ರಹದಲ್ಲಿ 10%ರಿಂದ ಪ್ರಾರಂಭವಾಗುವ ವಿಶೇಷ ರಿಯಾಯಿತಿಯೊಂದಿಗೆ ಸುಂದರ ನೆಕ್ಲೆಸ್, ಹಾರ, ಚೈನ್, ಉಂಗುರ, ಬಳೆ ಸೇರಿದಂತೆ ವೈವಿಧ್ಯಮಯ ಹಾಗೂ ಮನಮೋಹಕ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗಾಗಿ ಲಭ್ಯವಿದೆ. ಸಂಸ್ಥೆಯ ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್‌ಗಳು ಲಭ್ಯವಿದ್ದು, ಗ್ರಾಹಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement