ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ|ಮದುವೆ ಕಾರ್ಡ್ ವೈರಲ್, ಮದುಮಗನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುPublished
17 hours agoon
By
Akkare News
ವಿಧಾನಪರಿಷತ್ನಲ್ಲಿ ನಿಯಮ 72ರ ಅಡಿಯಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತಾಪಿಸಿದ ಗಮನಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ಪಂಚಾಯಿತಿ ಚುನಾವಣೆಗಳ ಕುರಿತು ಸರ್ಕಾರದ ಸಿದ್ಧತೆಗಳನ್ನು ವಿವರಿಸಿದರು.
ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಸ್ತುತ ಪ್ರಗತಿಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಲಾಗುವುದು. ನಂತರ ಚುನಾವಣಾ ಆಯೋಗದ ಪ್ರಕ್ರಿಯೆಯಂತೆ ಬಹುತೇಕ ಈ ವರ್ಷದ ಅಂತ್ಯದ ವೇಳೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಉದ್ದೇಶಿಸಿದೆ ಎಂದು ಅವರು ತಿಳಿಸಿದರು.
ಅವಧಿ ಮುಗಿದ ಗ್ರಾಪಂಗಳಿಗೂ ಚುನಾವಣೆ ಇದೇ ವೇಳೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾವಣೆಯ ಬಗ್ಗೆಯೂ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾಡಳಿತಗಳು ತಮ್ಮ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿದ ಬಳಿಕ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ತಾಲೂಕು, ಜಿಲ್ಲಾ ಹಾಗೂ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾವಣಾ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ, ಈ ವರ್ಷದ ಅಂತ್ಯದೊಳಗೆ ಚುನಾವಣೆಗಳನ್ನು ನಡೆಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.



