Published
47 minutes agoon
By
Akkare News
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ, ವಿಟ್ಲ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ್, ಜಿಲ್ಲಾ ಆರೋಗ್ಯ ರಕ್ಷಕ ಸಮಿತಿ ಸದಸ್ಯ ದಾಮೋದರ್ ಮುರ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ದಲಿತ ಮುಖಂಡ ಉಪೇಂದ್ರ ಸಂಟ್ಯಾರು ಹಾಗೂ ಬೂತ್ ಅಧ್ಯಕ್ಷ ಗಣೇಶ್ ಕಾರೆಕ್ಕಾಡು ಉಪಸ್ಥಿತರಿದ್ದರು.