Published
1 hour agoon
By
Akkare News
ನಿಯೋಗದಲ್ಲಿ ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ. ಭಂಡಾರಿ, ಪ್ರಧಾನ ಕಾರ್ಯದರ್ಶಿ ಪಿ. ಎ. ಪೂಜಾರಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ತುಳು ಒಕ್ಕೂಟದ ಸದಸ್ಯರಾದ ತಾರಾನಾಥ್ ಶೆಟ್ಟಿ ಬೋಳಾರ, ಹರಿಣಾಕ್ಷಿ ಜೆ. ಶೆಟ್ಟಿ, ವಿಜಯ ಕುಮಾರ್ ಭಂಡಾರಿ ಹೆಬ್ಬಾರಬೈಲ್, ಜಿ.ವಿ.ಎಸ್. ಉಳ್ಳಾಲ್, ದ.ಕ. ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರು ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.



