Published
1 hour agoon
By
Akkare News
ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ನೈತ್ತಾಡಿ, ಕಲ್ಲಗುಡ್ಡೆ ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಪಂಜಳ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 13-09-2026ನೇ ಆದಿತ್ಯವಾರ ಬೆಳಗ್ಗೆ ಕಲ್ಲಗುಡ್ಡೆ ಯಲ್ಲಿ ಸಾರ್ವಜನಿಕ ಮೊಸರು ಕುಡಿಕೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು.