Published
51 minutes agoon
By
Akkare News
ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದಲ್ಲಿ ಮಾದಕ ವ್ಯಸನ ಮತ್ತು ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಂಗಚಾವಡಿ ಕಲಾವಿದರು ಪುತ್ತೂರು ಇವರ ವತಿಯಿಂದ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.