Published
2 hours agoon
By
Akkare News
ಪುತ್ತೂರು: ಶಿವಳ್ಳಿ ಸಂಪದ ಬೋಳುವಾರು ವಲಯದ ಆಶ್ರಯದಲ್ಲಿ, ಕೆಮ್ಮಾಯಿಯ ಶ್ರೀವಿಷ್ಣು ಮಂಟಪದಲ್ಲಿ ಏರ್ಪಡಿಸಿದ್ದ 7 ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಮಂಗಳವಾರ (ಸೆ.15) ಸಂಜೆ ಚಾಲನೆ ದೊರೆಯಿತು. ಪ್ರವಚನ ಕಾರ್ಯಕ್ರಮವು ಸೆ.21 ರವರೆಗೆ ನಡೆಯಲಿದೆ.