Published
22 hours agoon
By
Akkare News
ಧಾರವಾಡ ಸೆಪ್ಟೆಂಬರ್ 17: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ಪಹಣಿ ದಾಖಲೆ ತಿದ್ದುಪಡಿ ಮಾಡಿಕೊಡಲು ಬರೋಬ್ಬರಿ 50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.