ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ...
ಪುತ್ತೂರಿನ ನರಿಮೊಗರು ಬಿಂದು ಸಂಸ್ಥೆಯ ಮಾಲಕರಾದ ಸತ್ಯಶಂಕರ್ ಅವರ 60 ನೇ ಹುಟ್ಟು ಹಬ್ಬ ಆಚರಣೆಯಲ್ಲಿ ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಪುತ್ತೂರಿನ ನರಿಮೊಗರಿನಲ್ಲಿರುವ ರಮಣೀಯ ಎಸ್ಜಿ ಫಾರ್ಮ್ನಲ್ಲಿ ಅದ್ಧೂರಿಯಾಗಿ ಜರುಗಿತು. ಒಂದು ‘ಬಿಂದು’ವಿನಿಂದ...
ಪುತ್ತೂರು :ಪುತ್ತೂರು : ವರ್ಷಿಣಿ ಎಸ್ ಆಳ್ವ,ಉದ್ಯಮಿ (ಶಿವರಾಮ ಆಳ್ವ ಹಾಗೂ ಸೀಮಾ ಎಸ್. ಆಳ್ವರವರ ಪುತ್ರಿ) 20224-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 593/600 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಎಂಟನೇ ರ್ಯಾಂಕ್ ಗಳಿಸಿದ ಅಂಬಿಕಾ...
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ. ಎ ಸಲೀಂ ಅವರು ಸದ್ಯ...
ನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ 4.30ಕ್ಕೆ ನಡೆದಿದೆ....
ಪುತ್ತೂರು :ಕಾಂಗ್ರೆಸ್ ನ ಹಿರಿಯ ನಾಯಕರಾದ, ಮಾಜಿ ಪುರಸಭಾ ಸದಸ್ಯರಾದ, ಬಪ್ಪಲಿಗೆ ಬಿ ಎ ರೆಹಮಾನ್ ರವರು ಇಂದು ಮಧ್ಯಾಹ್ನ ದಿವಂಗತರಾಗಿದ್ದು ಅವರ ಪಾರ್ಥಿವ ಶರೀರವನ್ನು ನಾಲ್ಕು 4ಗಂಟೆಗೆ ಬಪ್ಪಳಿಗೆ ಮಸೀದಿಗೆ ತರಲಾಗುತ್ತಿದ್ದು ನಂತರ ಬನ್ನೂರಿನಲ್ಲಿರುವ...
ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನ ಬಯಲಾಟ ಬಹಳ ಅದ್ದೂರಿಯಾಗಿ ನಡೆಯಲಿದೆ. ಮೇ 22 ನೇ ಗುರುವಾರ ಸಂಜೆ 6 ಗಂಟೆಗೆ ಗಾನ ಗಂಧರ್ವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ...
ಸಕಲೇಶಪುರ: ಎಸ್ ಕೆ ಐ ಎಮ್ ಬೋರ್ಡ್ ನಿರ್ದೇಶನ ಅನುಸಾರ ಕರ್ನಾಟಕದಲ್ಲಿ ತಾ 18/5/25 ರಂದು ಬೆಳಗ್ಗೆ 7.30ಕ್ಕೆ ಏಕಕಾಲದಲ್ಲಿ 11 ಸಾವಿರ ಮದರಸಗಳ 12 ಲಕ್ಷ ವಿದ್ಯಾರ್ಥಿ ಗಳು ನಡೆಸಿದ ಮಾದಕದ್ರವ್ಯ ವ್ಯಸನದ ಅಭಿಯಾನದ...
Apk kisan file ದಯವಿಟ್ಟು ಇಂತಹ ಸಂದೇಶಗಳು ನಿಮ್ಮ contact ನಲ್ಲಿ ಇರುವವರಿಂದ ಅಥವಾ ಯಾವುದೇ ಅನ್ಯ ನಂಬರ್ ನಿಂದ ಸಂದೇಶ ಬಂದರೆ ಯಾವುದೇ ಕಾರಣಕ್ಕೂ ಈ apk file open ಮಾಡಬೇಡಿ.. ಇದು ಒಂದು...
ಬೆಂಗಳೂರಿನ ಹೊರವಲಯ ಅನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮ್ಯಾನೇಜರ್ ದುರ್ವತನೆಗೆ ಇದೀಗ ಬ್ಯಾಂಕ್ ಆಡಳಿತ ಮಂಡಳಿ ಶಿಕ್ಷೆ ನೀಡಿದೆ. ನಾನು ಕನ್ನಡ ಮಾತನಾಡೊಲ್ಲ, ನೀವೇ ಹಿಂದೆ ಮಾತನಾಡಿ ಇಲ್ಲದಿದ್ದರೆ ಅದೇನು...
ಗೃಹ ಸಚಿವ ಪರಮೇಶ್ವರವರ ಒಡೆತನದ ಸಿದ್ದಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇ ಡಿ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗೆ ದಾಳಿ ಮಾಡಿದ್ದಾರೆ, ತುಮಕೂರಿನ ಹೆಗ್ಗರೆ ಬಳಿಯ ಕಾಲೇಜ್ ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆ, ಐದು ಎನ್ನೋವಾ ಕಾರುಗಳಲ್ಲಿ...
ಪುತ್ತೂರು :ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆಗೊಂಡಿದ್ದಾರೆ. ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆಗಿರುವ ಶಿವನಾಥ ರೈ ಅವರು ಈ ಹಿಂದೆ ಸರ್ವೆ ಶ್ರೀ ಸುಬ್ರಹ್ಮಣೇಶ್ವರ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 17 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ 8.50 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ನದಿ,ಹಾಗೂ ತೋಡಿನ ಬದಿಗಳಲ್ಲಿ ಅಪಾಯಕಾರಿ ಸನ್ನಿವೇಶ ಇರುವ...
ಮೇ 21ರಂದು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾರಣ ಆ ದಿನ ಕರ್ನಾಟಕದದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿದೆ. ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇದುವರೆಗೂ ಮೂರು ಬಾರಿ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 20 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ...
ಮಂಗಳೂರು: ರೌಡಿಶೀಟರ್ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳ ವಿಚಾರಣೆ ಮುಂದುವರಿದಿದೆ. ಇದರ ನಡುವೆ ಆರೋಪಿ ನೌಷದ್ ಮೇಲೆ ಜೈಲಿನಲ್ಲೇ ದಾಳಿ ಯತ್ನ ನಡೆದಿದೆ. ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಹಲವಾರು ಖೈದಿಗಳಿಂದ...
ಪುತ್ತೂರು : ಪುತ್ತೂರು ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ ಇದರ ಮಾಲಕ ರವಿ ನೆಲ್ಲಿಕಟ್ಟೆ 58 ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಹಲವಾರು ವರ್ಷಗಳಿಂದ ಲೈಟಿಂಗ್ ಮಾಲಕರಾಗಿ ಮತ್ತು ನೆಲ್ಲಿಕಟ್ಟೆ ಮಿತ್ರಮಂಡಲದ ಸದಸ್ಯರಾಗಿ...
ಪುತ್ತೂರು:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ನವರ ವಿತರಕ ಸಂಸ್ಥೆ ‘ಕುದ್ಕೋಳಿ ಫ್ಯೂಯೆಲ್ಸ್’ ಮೇ.19ರಂದು ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಶುಭಾರಂಭಗೊಂಡಿತು. . ಪೆಟ್ರೋಲ್ ವಿಭಾಗವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸೇಡಿಯಾಪುನಲ್ಲಿ ಮೆಡಿಕಲ್ ಕಾಲೇಜು, ಬೆಳ್ಳಿಪ್ಪಾಡಿಯಲ್ಲಿ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ತಾಲೂಕಿನ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಯಾಗಿದೆ. ಕೆಯ್ಯೂರು ಗ್ರಾಮದ ಲೋಕನಾಥ ಪಕ್ಕಳ ಅವರಿಗೆ 95,611 ಹಾಗೂ ನೆಟ್ಟಣಿಗೆ ಮುಡ್ನೂರು ಗ್ರಾಮದ...
ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ. (44), ಚೌಡ್ಲು ಗ್ರಾಮದ...
ಪುತ್ತೂರು:ರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಉರ್ಲಾಂಡಿ ಎಂಬಲ್ಲಿ ಮೇ 18 ರ ಭಾನುವಾರ ರಾತ್ರಿ ಸಂಭವಿಸಿದೆ. . ಸುದೀಪ್...
ಪುತ್ತೂರು: ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಐದನೇ ರ್ಯಾಂಕ್ ಪಡೆದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ನಿಹಾಲ್ ಎಚ್. ಶೆಟ್ಟಿ ಮತ್ತು ಕುಟುಂಬಸ್ಥರು ಮೇ.18ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ...
ಸುಳ್ಯ: ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿ ಹರಕೆ ತೀರಿಸಿಕೊಂಡರು. . ಲೋಕಸಭೆ ಚುನಾವಣೆಗೂ ಮುನ್ನ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಹರಕೆ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ. . ಪಂಜಾಬಿನ ಎಲ್...
ದಿನಾಂಕ: 19/05/2025.ಸೋಮವಾರ ಬೆಳಿಗ್ಗೆ 9.00 ಕ್ಕೆ, ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಯಲ್ಲಿ ಕುದ್ಕೋಳಿ ಎಂಬ ಪೆಟ್ರೋಲ್ ಪಂಪ್ ಶುಭರಂಭಗೊಳ್ಳಲಿದೆ. . ಈ ಕಾರ್ಯಕ್ರಮ ದ ದೀಪ ಪ್ರಜ್ವಲನೆ : ಶ್ರೀ ಅಶೋಕ್ ಕುಮಾರ್ ರೈ, ಶಾಸಕರು...
ಅಸ್ತಿತ್ವದಲ್ಲಿರುವ ಪ್ರೋತ್ಸಾಹಕ ವ್ಯವಸ್ಥೆಯಿಂದ ಹೊರಗುಳಿದ ರಾಜ್ಯದ 15,004 ಆಶಾ ಕಾರ್ಯಕರ್ತರಿಗೆ ಮಾಸಿಕ 1,000 ರೂ.ಗಳ ತಂಡ ಆಧಾರಿತ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ ರಾಜ್ಯ ಸರ್ಕಾರ...
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. . ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ...
ಅನಾರೋಗ್ಯ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ನೆರವು ನೀಡಲು ನ್ಯೂಸ್ ಅಕ್ಕರೆ ಬಳಗ ಮುಂದಾಗಿದೆ. . ನೆರವು ಬಯಸುವವರ ಭಾವಚಿತ್ರ, ದೂರವಾಣಿ ಸಂಖ್ಯೆ ಸಹಿತ ಮಾಹಿತಿಯನ್ನು ನಿಮ್ಮ ಅಕ್ಕರೆಯ ಅಕ್ಕರೆ ನ್ಯೂಸ್ ನಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ನೆರವು...
ಪ್ರಸ್ತುತ ಕಾಲಘಟ್ಟದಲ್ಲಿ ಡಿಜಿಟಲ್ ಮಹತ್ವ ಹೆಚ್ಚಾಗುತ್ತಿರುವುದರಿಂದ ಡಿಜಿಟಲ್ ಮೂಲಕ ಬೇರೆ ಬೇರೆ ರೀತಿಯ ಕೋರ್ಸ್ ಗಳನ್ನು ಮಾಡಿ ಕೌಶಲ್ಯ ಮತ್ತು ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕವಿಜ್ಞಾನ ವಿಭಾಗದ...
ಉಪ್ಪಿನಂಗಡಿ:ತಾಯಿಯ ಹುಟ್ಟಿನಿಂದ, ಒಡನಾಡಿಗಳಿಂದ ಹಾಗೂ ಸಮುದಾಯದೊಂದಿಗೆ ಸಂತೋಷ, ದುಃಖ, ನೋವನ್ನು ವ್ಯಕ್ತಪಡಿಸಲು ಮಾತೃಭಾಷೆಯು ಮುಖ್ಯವಾಗಿದೆ. ಪ್ರತಿಯೊಂದು ಮಗುವಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡುವುದು ಮುಖ್ಯ. ಆಗ ಮಗು ಜ್ಞಾನವನ್ನು ಬೇಗ ಪಡೆದುಕೊಳ್ಳುತ್ತದೆ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು. ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ರಾಷ್ಟ್ರಧ್ವಜ ಮತ್ತು ಕಾಂಗ್ರೆಸ್...
ಈ ಸಂಕೀರ್ಣಕ್ಕೆ ರಾಜ್ಯ ಸರಕಾರದ ಜತೆಗೆ ಕೇಂದ್ರ ಸರಕಾರವೂ ಅನುದಾನ ನೀಡಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು: ನೂತನ ಪ್ರಜಾಸೌಧ ನಿರ್ಮಾಣವಾಗಿದೆ. ಆದರೆ ಇದರ ಕ್ರೆಡಿಟ್ ಯಾರದ್ದು ಎಂಬ ವಿಷಯವೇ ಪ್ರಜಾಸೌಧ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್...
ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ...
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕರ್ನಾಟಕದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಶಿಕ್ಷೆಯ ಅವಧಿಯಲ್ಲಿ ವಿಶೇಷ ವರ್ಗದ ಕೈದಿಯಾಗಿ ಪರಿಗಣಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈದರಾಬಾದ್ನ ವಿಶೇಷ...
ಪುತ್ತೂರು, ಮೇ. 16: ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ್ ಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ನಾಯಕ ಭರತ್ ಕುಮ್ಡೇಲ್ ವಿರುದ್ಧ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದ್ದಾರೆ.ಈ ಕಾರ್ಯಾಕಾರಿಣಿಯು ಕಾಂಗ್ರೆಸ್ ಪಕ್ಷದಲ್ಲೇ ಪುತ್ತೂರಿನಲ್ಲಿ ಪ್ರಥಮ ಪ್ರಯೋಗವಾಗಿ...
ಪುತ್ತೂರು ಮೇ 16: ನಾನು ಯಾವತ್ತೂ ದೇಶದ ಪ್ರಧಾನಿಯನ್ನು ಅವಹೇಳನ ಮಾಡಿಲ್ಲ, ನಾನು ಪಾಕಿಸ್ತಾನ ಪ್ರಧಾನಿ ವಿರುದ್ಧ ಹಾಕಿದ ಪೋಸ್ಟ್ ಅನ್ನ ಬಿಜೆಪಿಯವರು ತಿರುಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೋಸ್ಟ್ ಹಾಕಿರುವುದಾಗಿ ಪೋಲೀಸರಿಗೆ ದೂರು...
ಪುತ್ತೂರು : ವಿಧಾನಸಭಾ ಕ್ಷೇತ್ರದಲ್ಲಿ ಯಾರು ಕೂಡಾ ವಿದ್ಯುತ್ ಸಂಪರ್ಕ,ನೀರಿನ ಸಂಪರ್ಕ ಮನೆ ಇಲ್ಲದೆ ಇಲ್ಲದೆ ಇರಬಾರದು ಇದು ನಮ್ಮ ಕನಸು. ಇದಕ್ಕೆ ಪೂರಕವಾಗಿ ಕೆಲಸ ಮಾಡಲು ಈ ಕಾರ್ಯಾಗಾರ ನಡೆಯಲಿದೆ. ಅಕ್ರಮ ಸಕ್ರಮ, 94...
ಉಪ್ಪಿನಂಗಡಿ: ಕೆಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ನೆಪದಲ್ಲಿ ಶಿರಾಡಿ ಘಾಟಿ ಪ್ರದೇಶ ದಲ್ಲಿ ಇಳಿದಿದ್ದು ಬಳಿಕ ಕಣ್ಮರೆಯಾಗಿದ್ದಾನೆ. ಆತನ ಪತ್ತೆಗಾಗಿ ಬಸ್ಸಿನ ನಿರ್ವಾಹಕ ಪೊಲೀಸರ ಮೊರೆಹೊಕ್ಕ ಘಟನೆ ಮೇ 14ರ ತಡರಾತ್ರಿ ...
ಮಂಗಳೂರು: ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ...
ಉಡುಪಿ: ಮದ್ಯದ ಮತ್ತಿನಲ್ಲಿ ವ್ಯಕ್ತಿಯೊರ್ವನು ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಗರದ ಹೊರವಲಯದ ಚಿಟ್ಟಾಡಿಯಲ್ಲಿ ನಡೆದಿದೆ. ಕಂಠಪೂರ್ತಿ ಮದ್ಯಸೇವಿಸಿದ್ದ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ...
ಕನ್ನಡ ಬಿಗ್ಬಾಸ್ ಸೀಸನ್ 11 ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇ 09, 2025 ರಂದು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರ ತಂದೆ...
ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ. ಬೆಂಗಳೂರು, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇತರೆ ನೆಲೆಗಳ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ...
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ...
ಬಂಟ್ವಾಳ : ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ದೂರುದಾರೆ...
ಪುತ್ತೂರು: ಪುತ್ತೂರಿನ ಕುಂಬ್ರದ ಬಳಿ ಗಾಣದ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಇದರ ಸಹ ಸಂಸ್ಥೆ ‘ಜಗದಗಲ ಇಂಡಸ್ಟ್ರಿ’ ಶುಭಾರಂಭಗೊಂಡಿದೆ. ಉತ್ತಮ ಗುಣಮಟ್ಟದ ಮಡ್ ಬ್ರಿಕ್ಸ್ ಘಟಕ ಆರಂಭಗೊಂಡಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಕುಂಬ್ರದ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ರಕ್ತನಿಧಿ ವಿಭಾಗ ವೆನ್ ಲಾಕ್, ಆಸ್ಪತ್ರೆ ಮಂಗಳೂರು. ಕಲ್ಲೂರು ಎಜುಕೇಷನ್ ಟ್ರಸ್ಟ್ (ರಿ) ಕಾರವಾರ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಯೂತ್ ರೆಡ್ ಕ್ರಾಸ್, ರೋವರ್ಸ್,/ ರೇಂಜರ್ಸ್...
ಪುತ್ತೂರು: ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ...
ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ ಚಿನ್ನದ ಮಳಿಗೆ ಇದೆ ಮೇ 17 ರಂದು ಹೊಸ ವಿಸ್ತೃತ ಶೋರೂಮ್ ನೊಂದಿಗೆ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು...